BIGG NEWS : ಕಿತ್ತೂರು ಬಳಿ ಕೈಗಾರಿಕೆ ಟೌನ್ ಶಿಪ್ ನಿರ್ಮಾಣ, 50 ಸಾವಿರ ಉದ್ಯೋಗ ಸೃಷ್ಟಿ : ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ : ಕಿತ್ತೂರು ಬಳಿ ಕೆಐಎಡಿಬಿ ಜಾಗದಲ್ಲಿ 1,000 ಎಕೆರೆ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ನಿರ್ಧರಿಸಲಾಗಿದ್ದು, ಇದರಿಂದ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. BIGG NEWS : 60 ದಿನದಲ್ಲಿ ರಾಜ್ಯದ 50 ಲಕ್ಷ ಮಂದಿಗೆ `ಆಯುಷ್ಮಾನ್ ಕಾರ್ಡ್’ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ಚನ್ನಮ್ಮನ್ನ ಕಿತ್ತೂರಿನ ಕೋಟೆ ಆವರಣದಲ್ಲಿ ಸೋಮವಾರ ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ,  … Continue reading BIGG NEWS : ಕಿತ್ತೂರು ಬಳಿ ಕೈಗಾರಿಕೆ ಟೌನ್ ಶಿಪ್ ನಿರ್ಮಾಣ, 50 ಸಾವಿರ ಉದ್ಯೋಗ ಸೃಷ್ಟಿ : ಸಿಎಂ ಬೊಮ್ಮಾಯಿ ಘೋಷಣೆ