BIGG NEWS : ರಾಜ್ಯಾದ್ಯಂತ ಭಾರೀ ಮಳೆಗೆ 70 ಮಂದಿ ಸಾವು, 3,559 ಮನೆಗಳು ಸಂಪೂರ್ಣ ಹಾನಿ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ಡಿಆರ್ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಅಧಿಕಾರಿಗಳಿಗೆ ಸೂಚಿಸಿದರು. Big news:‌ CSIR ಮೊದಲ ಮಹಿಳಾ ಮಹಾನಿರ್ದೇಶಕರಾಗಿ ಹಿರಿಯ ವಿಜ್ಞಾನಿ ʻನಲ್ಲತಂಬಿ ಕಲೈಸೆಲ್ವಿʼ ನೇಮಕ ! ಸಿಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. … Continue reading BIGG NEWS : ರಾಜ್ಯಾದ್ಯಂತ ಭಾರೀ ಮಳೆಗೆ 70 ಮಂದಿ ಸಾವು, 3,559 ಮನೆಗಳು ಸಂಪೂರ್ಣ ಹಾನಿ : ಸಿಎಂ ಬೊಮ್ಮಾಯಿ