BIGG NEWS : ಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ಕ್ರೀಡಾ ತರಬೇತಿ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಅಮೃತ ಮಹೋತ್ಸವ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಿ, ಮುಂದಿನ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಹಾಗೂ ಭಾರತಕ್ಕೆ ಪದಕ ಗೆಲ್ಲಿಸುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಗ್ರಾಮೀಣ ಕ್ರೀಡಾಕೂಟ ಅವರು ಶನಿವಾರ 61ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಉದ್ಘಾಟಿಸಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಕ್ರೀಡಾಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಈ ವರ್ಷ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ. ಕಬ್ಬಡಿ, ಕೊಕೊ, ವಾಲಿಬಾಲ್, ಕುಸ್ತಿ, ಚಕ್ಕಡಿ ಓಡಿಸುವುದು … Continue reading BIGG NEWS : ಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ಕ್ರೀಡಾ ತರಬೇತಿ : ಸಿಎಂ ಬಸವರಾಜ ಬೊಮ್ಮಾಯಿ