BIGG NEWS : `ಕಲ್ಯಾಣ ಕರ್ನಾಟಕ’ ವಿಮೋಚನೆಗಿಂದು 75 ವರ್ಷ : ಅಮೃತಮಹೋತ್ಸವ ಕಾರ್ಯಕ್ರಮಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಕಲಬುರಗಿ : ನಿಜಾಮರ ಆಡಳಿತದಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ವಿಮೋಚನೆ ಆಗಿ ಇಂದಿಗೆ 74 ವರ್ಷಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಒಂದು ವರ್ಷ ನಡೆಯಲಿರುವ ಅಮೃತಮಹೋತ್ಸವದ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ, ರಾಜ್ಯದ ಬೃಹತ್ … Continue reading BIGG NEWS : `ಕಲ್ಯಾಣ ಕರ್ನಾಟಕ’ ವಿಮೋಚನೆಗಿಂದು 75 ವರ್ಷ : ಅಮೃತಮಹೋತ್ಸವ ಕಾರ್ಯಕ್ರಮಗಳಿಗೆ ಸಿಎಂ ಬೊಮ್ಮಾಯಿ ಚಾಲನೆ