BIGG NEWS : ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ 75 ಸಾವಿರ ಯುವಜನರಿಗೆ `ಅಮೃತ ಕೌಶಲ್ಯ ತರಬೇತಿ’ : ಸಚಿವ ಸಿ.ಎನ್ ಅಶ್ವತ್ಥನಾರಾಯಣ

ರಾಮನಗರ : ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ 75 ಸಾವಿರ ಯುವಜನರಿಗೆ ಉಚಿತವಾಗಿ `ಅಮೃತ ಕೌಶಲ್ಯ ತರಬೇತಿ’ ನೀಡಲಾಗುತ್ತಿದೆ. ಈ ಪೈಕಿ ಮೊದಲ ಹಂತದಲ್ಲಿ 38 ಸಾವಿರಕ್ಕೂ ಹೆಚ್ಚು ಅರ್ಹರಿಗೆ ತರಬೇತಿ ನೀಡಲು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಗುಜರಾತ್‌ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಆರೋಪಿಗಳ ಬಿಡುಗಡೆ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ … Continue reading BIGG NEWS : ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ 75 ಸಾವಿರ ಯುವಜನರಿಗೆ `ಅಮೃತ ಕೌಶಲ್ಯ ತರಬೇತಿ’ : ಸಚಿವ ಸಿ.ಎನ್ ಅಶ್ವತ್ಥನಾರಾಯಣ