BIGG NEWS : ಸಂಡೂರಿನ ಅಂಕಮನಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 84 ಮಂದಿ ಅಸ್ತವ್ಯಸ್ತ : ಆಸ್ಪತ್ರೆಗೆ ಸಚಿವ ಶ್ರೀರಾಮುಲು ಭೇಟಿ

ಬಳ್ಳಾರಿ : ಸಂಡೂರು ತಾಲೂಕಿನ ಅಂಕಮನಾಳ್ ಗ್ರಾಮದಲ್ಲಿ 84 ವಾಂತಿಬೇಧಿ ಪ್ರಕರಣಗಳು ಕಂಡುಬಂದ ಹಿನ್ನೆಲೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಭಾನುವಾರ ಅಂಕಮನಾಳ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲಿಗೆ ಸಂಡೂರು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ರೋಗಿಗಳಿಗೆ ಗುಣಮಟ್ಟದ ಮತ್ತು ಸಮರ್ಪಕ ಚಿಕಿತ್ಸೆ ನೀಡುವಂತೆ ಸ್ಥಳದಲ್ಲಿ ಉಪಸ್ಥಿತರಿದ್ದ ವೈದ್ಯರಿಗೆ ಸೂಚನೆ ನೀಡಿದರು. ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರ ಆರೋಗ್ಯವನ್ನು ವಿಚಾರಿಸಿದ … Continue reading BIGG NEWS : ಸಂಡೂರಿನ ಅಂಕಮನಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 84 ಮಂದಿ ಅಸ್ತವ್ಯಸ್ತ : ಆಸ್ಪತ್ರೆಗೆ ಸಚಿವ ಶ್ರೀರಾಮುಲು ಭೇಟಿ