BIGG NEWS : ಹಾವೇರಿಯಲ್ಲಿ 86 `ಅಖಿಲ ಭಾರತ ಕನ್ನಡ ಸಾಹಿತ್ಯ’ ಮತ್ತೆ ಮುಂದೂಡಿಕೆ!

ಬೆಂಗಳೂರು : ಹಾವೇರಿಯಲ್ಲಿ ಹಮ್ಮಿಕೊಂಡಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಮುಂದೂಡಲಾಗಿದ್ದು, ಡಿಸೆಂಬರ್ 21 ರಿಂದ 25 ರವರೆಗೆ ಸಮ್ಮೇಳನ ನಡೆಸಲು ತೀರ್ಮಾನಿಸಿದೆ ಎನ್ನಲಾಗಿದೆ. BIGG NEWS : `ಬಗರ್ ಹುಕುಂ’ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್ ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿಗದಿಪಡಿಸಲಾಗಿತ್ತು. ಆದರೆ ತಯಾರಿ ಕಾರ್ಯಕ್ಕೆ ಹೆಚ್ಚಿನ ಕಾಲಾವಕಾಶ ಬೇಕಿರುವ ಹಿನ್ನೆಲೆಯಲ್ಲಿ ಸಮ್ಮೇಳನವನ್ನು … Continue reading BIGG NEWS : ಹಾವೇರಿಯಲ್ಲಿ 86 `ಅಖಿಲ ಭಾರತ ಕನ್ನಡ ಸಾಹಿತ್ಯ’ ಮತ್ತೆ ಮುಂದೂಡಿಕೆ!