BIGG NEWS : ತುಮಕೂರಿನ ಕಳ್ಳಂಬೆಳ್ಳೆ ಬಳಿ ಅಪಘಾತದಲ್ಲಿ 9 ಮಂದಿ ಸಾವು : ಮೃತರ ಕುಟುಂಬಗಳಿಗೆ ಸಿಎಂ ಸೂಕ್ತ ಪರಿಹಾರ ಒದಗಿಸಬೇಕು : ಮಾಜಿ ಸಿಎಂ ಹೆಚ್ ಡಿಕೆ

ಬೆಂಗಳೂರು : ತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ತುಮಕೂರು ಜಿಲ್ಲೆಯ ಶಿರಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಮೃತಪಟ್ಟವರು ಕೂಲಿಕಾರ್ಮಿಕರು, ಬದಕು ಕಟ್ಟಿಕೊಳ್ಳಲು … Continue reading BIGG NEWS : ತುಮಕೂರಿನ ಕಳ್ಳಂಬೆಳ್ಳೆ ಬಳಿ ಅಪಘಾತದಲ್ಲಿ 9 ಮಂದಿ ಸಾವು : ಮೃತರ ಕುಟುಂಬಗಳಿಗೆ ಸಿಎಂ ಸೂಕ್ತ ಪರಿಹಾರ ಒದಗಿಸಬೇಕು : ಮಾಜಿ ಸಿಎಂ ಹೆಚ್ ಡಿಕೆ