BIGG NEWS : ರಾಜ್ಯದಲ್ಲಿ 2 ತಿಂಗಳಲ್ಲಿ ಮಳೆ ಅನಾಹುತಕ್ಕೆ 96 ಬಲಿ, 7548 ಕೋಟಿ ನಷ್ಟ : ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಮುಂದುವರೆದಿದ್ದು, ಜೂನ್ ನಿಂದ ಈವರೆಗೂ 96 ಜನರು ಮಳೆಗೆ ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. Ganesh Chaturthi: ಗಣೇಶ ಚತುರ್ಥಿಯಂದು ಚಂದ್ರನನ್ನು ಏಕೆ ನೋಡಬಾರದು ಗೊತ್ತಾ? ಇಲ್ಲಿದೆ ಮಾಹಿತಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೂನ್​ನಿಂದ ಈವರೆಗೂ ಮಳೆಯಿಂದ 96 ಜನ ಸಾವನ್ನಪ್ಪಿದ್ದಾರೆ.  ಕಳೆದ 24 ಗಂಟೆಯೊಳಗೆ ರಾಮನಗರ, ಬಳ್ಳಾರಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 992 ಮನೆಗಳು ಹಾನಿಯಾಗಿವೆ. 10, 274 ಅರ್ಧ … Continue reading BIGG NEWS : ರಾಜ್ಯದಲ್ಲಿ 2 ತಿಂಗಳಲ್ಲಿ ಮಳೆ ಅನಾಹುತಕ್ಕೆ 96 ಬಲಿ, 7548 ಕೋಟಿ ನಷ್ಟ : ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ