BIGG NEWS : ರಾಜ್ಯದಲ್ಲಿ ಜೂನ್ ನಿಂದ ಈವರೆಗೂ 96 ಜನರು ಮಳೆಗೆ ಬಲಿ : ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಮುಂದುವರೆದಿದ್ದು, ಜೂನ್ ನಿಂದ ಈವರೆಗೂ 96 ಜನರು ಮಳೆಗೆ ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಒಮ್ಮತದ ಲೈಂಗಿಕತೆಗೆ ಮೊದಲು ʻ ಆಧಾರ್, ಪ್ಯಾನ್ ʼ ಪರಿಶೀಲಿಸುವ ಅಗತ್ಯವಿಲ್ಲ : ದೆಹಲಿ ಹೈಕೋರ್ಟ್ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೂನ್​ನಿಂದ ಈವರೆಗೂ ಮಳೆಯಿಂದ 96 ಜನ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯೊಳಗೆ ರಾಮನಗರ, ಬಳ್ಳಾರಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 992 ಮನೆಗಳು ಹಾನಿಯಾಗಿವೆ. 10, … Continue reading BIGG NEWS : ರಾಜ್ಯದಲ್ಲಿ ಜೂನ್ ನಿಂದ ಈವರೆಗೂ 96 ಜನರು ಮಳೆಗೆ ಬಲಿ : ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ