BIGG NEWS : ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಬ್ಯಾಂಕ್ ನೊಂದಿಗೆ ಆಧಾರ್ ನೊಂದಣಿ ಕಡ್ಡಾಯ

ಬಳ್ಳಾರಿ : ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಆಧಾರ್ ನಂಬರ್ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. BREAKING NEWS: ಉತ್ತರಪ್ರದೇಶದಲ್ಲಿ ಕನ್ವರ್ ಯಾತ್ರಿಗಳ ಮೇಲೆ ಹರಿದ ಟ್ರಕ್‌; 6 ಮಂದಿ ದುರ್ಮರಣ ಆಧಾರ್ ನಂಬರ್ ಬ್ಯಾಂಕ್ ಖಾತೆಗೆ NPCI Seeding/ಜೋಡಣೆ ಆಗದಿರುವ ಕಾರಣ ಜಿಲ್ಲೆಯಲ್ಲಿ ಒಟ್ಟು 3,134 ಫಲಾನುಭವಿಗಳು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ದೊರೆಯುವ ನೇರ ಹಣ … Continue reading BIGG NEWS : ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಬ್ಯಾಂಕ್ ನೊಂದಿಗೆ ಆಧಾರ್ ನೊಂದಣಿ ಕಡ್ಡಾಯ