ಬೆಂಗಳೂರು : ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪನನ್ನು ಭ್ರಷ್ಟಾಚಾರ ನಿಗ್ರಹದಳ (ACB) ಬಂಧಿಸಿದೆ.

BIGG NEWS : ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತ ಬಾಲಕಿ ತನ್ನ ‘ಗರ್ಭಧಾರಣೆ’ಯನ್ನ ಕೊನೆಗೊಳಿಸ್ಬೋದು : ಬಾಂಬೆ ಹೈಕೋರ್ಟ್

ನಾಗರಾಜಪ್ಪ 15 ಜನ ಫಲಾನುಭವಿಗಳಿಂದ 70 ಲಕ್ಷ ರೂ. ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಎಸಿಬಿ ನಾಗರಾಜಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿತ್ತು. ತನಿಖೆ ವೇಳೆ ಅಕ್ರಮವಾಗಿ ಫಲಾನುಭವಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದರು ಎಂದು ಪತ್ತೆಯಾಗಿತ್ತು. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಎಸಿಬಿ ಅಧಿಕಾರಿಗಳು ನಾಗರಾಜಪ್ಪನನ್ನು ಬಂಧಿಸಿದ್ದಾರೆ.

BIGG NEWS: ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ; ಮುಂದಿನ 3 ದಿನ ಭಾರಿ ಮಳೆ, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್| heavy Rain

Share.
Exit mobile version