BIGG NEWS : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಅಪ್ಪು ಆ್ಯಂಬುಲೆನ್ಸ್ ಸೇವೆ’ ಆರಂಭ : ನಟ ಪ್ರಕಾಶ್ ರೈ ಘೋಷಣೆ

ಬೆಂಗಳೂರು: ಮೈಸೂರಿನಲ್ಲಿ ಈಗಾಗಲೇ ಮೊದಲ ಅಪ್ಪು ಆ್ಯಂಬುಲೆನ್ಸ್ ಸೇವೆ ಆರಂಭಗೊಂಡಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಅಪ್ಪು ಆ್ಯಂಬುಲೆನ್ಸ್ ಸೇವೆ ಆರಂಭಗೊಳ್ಳಬೇಕು. ನನ್ನ ಕನಸಿನ ಯೋಜನೆಗೆ, ಅಪ್ಪು ಆಸೆಗೆ ಹಲವರು ಕೈ ಜೋಡಿಸಿದ್ದಾರೆ. ಮುಂದೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಅಪ್ಪು ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ನಟ ಪ್ರಕಾಶ್ ರಾಜ್ ಘೋಷಣೆ ಮಾಡಿದರು. Good News : ನಿರುದ್ಯೋಗಿಗಳಿಗೆ ಪ್ರಧಾನಿ ಮೋದಿ `ಬಂಪರ್ ಗಿಫ್ಟ್’ : ಇಂದು 75 ಸಾವಿರ ಮಂದಿಗೆ ನೇಮಕಾತಿ ಪತ್ರ ಪುನೀತ ಪರ್ವ … Continue reading BIGG NEWS : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಅಪ್ಪು ಆ್ಯಂಬುಲೆನ್ಸ್ ಸೇವೆ’ ಆರಂಭ : ನಟ ಪ್ರಕಾಶ್ ರೈ ಘೋಷಣೆ