BIGG NEWS : `ACB’ ಎಲ್ಲಾ ಕಡತಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ಎಡಿಜಿಪಿ ಆದೇಶ

ಬೆಂಗಳೂರು: ನಿನ್ನೆಯಷ್ಟೇ ರಾಜ್ಯ ಸರ್ಕಾರದಿಂದ ಹೈಕೋರ್ಟ್ ( Karnataka High Court ) ಆದೇಶದ ಹಿನ್ನಲೆಯಲ್ಲಿ ಎಸಿಬಿ ರದ್ದುಗೊಳಿಸಿ ( ACB Cancel ), ಅಧಿಕೃತವಾಗಿ ಆದೇಶಿಸಿತ್ತು. ಈ ಬೆನ್ನಲ್ಲೇ ಎಸಿಪಿಯಲ್ಲಿನ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ( Karnataka Lokayukta ) ವರ್ಗಾವಣೆಗೊಳಿಸುವಂತೆಅಧಿಕೃತವಾಗಿ ಆದೇಶಿಸಿದೆ. BIGG NEWS : ಕಾಲುವೆ ಒತ್ತುವರಿ : ಬೆಂಗಳೂರಿನ ರೈನ್ ಬೋ ಡ್ರೈವ್ ಲೇಔಟ್ ವಿಲ್ಲಾಗಳಿಗೆ ನೋಟಿಸ್ ಈ ಸಂಬಂಧ ಎಸಿಬಿಯ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದು, ಎಸಿಬಿಯ … Continue reading BIGG NEWS : `ACB’ ಎಲ್ಲಾ ಕಡತಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ಎಡಿಜಿಪಿ ಆದೇಶ