BIGG NEWS : ಈ ಶೈಕ್ಷಣಿಕ ವರ್ಷದಿಂದಲೇ ಯಾದಗಿರಿ, ಹಾವೇರಿ ವೈದ್ಯ ಕಾಲೇಜಿಗೆ ಪ್ರವೇಶ ಆರಂಭ : ಅರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷವೇ ರಾಜ್ಯದ ಯಾದಗಿರಿ ಮತ್ತು ಹಾವೇರಿ ಜಿಲ್ಲೆಗಳ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಎಂಬಿಬಿಎಸ್ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ಆರೋಗ್ಯಯ ಅಯೋಗ ಅನುಮತಿ ನೀಡಿದೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. Big news:‌ ಗ್ರಾಹಕರಿಗೆ ಮತ್ತೊಂದು ಬಿಗ್‌ ಶಾಖ್‌: ಆಗಸ್ಟ್‌ನಲ್ಲಿ ಮತ್ತೆ ರೆಪೋ ದರ ಹೆಚ್ಚಳ?: ಮತ್ತಷ್ಟು ಏರಲಿದೆ ಬಡ್ಡಿಹೊರೆ! ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾವೇರಿ ಮತ್ತು ಯಾದಗಿರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮುಂಬರುವ … Continue reading BIGG NEWS : ಈ ಶೈಕ್ಷಣಿಕ ವರ್ಷದಿಂದಲೇ ಯಾದಗಿರಿ, ಹಾವೇರಿ ವೈದ್ಯ ಕಾಲೇಜಿಗೆ ಪ್ರವೇಶ ಆರಂಭ : ಅರೋಗ್ಯ ಸಚಿವ ಡಾ.ಕೆ.ಸುಧಾಕರ್