BIGG NEWS : ಮಹಾಮಳೆ ಬೆನ್ನಲ್ಲೇ ಜನತೆಗೆ ಮತ್ತೊಂದು ಶಾಕ್ : ರಾಜ್ಯಾದ್ಯಂತ ಚಳಿ ಹೆಚ್ಚಳ!

ಬೆಂಗಳೂರು :ರಾಜ್ಯದಲ್ಲಿ ಮಹಾಮಳೆ ಬಳಿಕ ಚಳಿ ಹೆಚ್ಚಳವಾಗಿದ್ದು, ಚಳಿಗೆ ರಾಜ್ಯದ ಜನರು ತತ್ತರಿಸಿದ್ದಾರೆ.  ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಅನ್ನದಾತರೇ, 1 ಎಕರೆ ಜಾಗದಲ್ಲಿ 2 ಲಕ್ಷ ಖರ್ಚು ಮಾಡಿ ಈ ಬೆಳೆ ಬೆಳೆದ್ರೆ, 30 ಕೋಟಿ ಸಂಪಾದಿಸ್ಬೋದು ; ಸರ್ಕಾರವೂ ನೆರವು ನೀಡುತ್ತೆ.! ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು … Continue reading BIGG NEWS : ಮಹಾಮಳೆ ಬೆನ್ನಲ್ಲೇ ಜನತೆಗೆ ಮತ್ತೊಂದು ಶಾಕ್ : ರಾಜ್ಯಾದ್ಯಂತ ಚಳಿ ಹೆಚ್ಚಳ!