BIGG NEWS : ರಾಜ್ಯದಲ್ಲಿ ಹಿಜಾಬ್, ಹಲಾಲ್ ಬಳಿಕ ಮತ್ತೊಂದು ಫೈಟ್ : ಮದರಾಸಗಳಲ್ಲಿ ಪಠ್ಯ ಪರಿಷ್ಕರಣೆಗೆ ಚಿಂತನೆ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್, ಹಲಾಲ್ ವಿವಾದದ ಬಳಿಕ ಮತ್ತೊಂದ ವಿವಾದ ಶುರುವಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಮದರಸಾಗಳಲ್ಲಿನ ಪಠ್ಯ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. BIGG NEWS : ʻ ನನಗೂ ಆಶೀರ್ವಾದ ಮಾಡಿ ʼ ರಾಮನಗರದಲ್ಲೂ ʼ ಸಿಎಂ ಆಗುವ ಬಯಕೆ ʼ ವ್ಯಕ್ತಪಡಿಸಿದ ಡಿಕೆಶಿ ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ ನೀಡಿದ್ದು, ಮದರಸಾಗಳಲ್ಲಿ ಮಕ್ಕಳಿಗೆ ಇತಿಹಾಸ, ಹಾಗೂ ರಾಷ್ಟ್ರೀಯತೆಯ ಬಗ್ಗೆ ಯಾವುದೇ ಪಾಠ ಬೋಧನೆ ಇಲ್ಲ ಎನ್ನುವ ಆರೋಪ … Continue reading BIGG NEWS : ರಾಜ್ಯದಲ್ಲಿ ಹಿಜಾಬ್, ಹಲಾಲ್ ಬಳಿಕ ಮತ್ತೊಂದು ಫೈಟ್ : ಮದರಾಸಗಳಲ್ಲಿ ಪಠ್ಯ ಪರಿಷ್ಕರಣೆಗೆ ಚಿಂತನೆ