BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ : ಶಾಂತಿ ಕಾಪಾಡಿಕೊಂಡು ಹೋಗಲು ಅಮಿತ್ ಶಾ ಸಲಹೆ

ನವದೆಹಲಿ : ಬೆಳಗಾವಿ ಗಡಿ ವಿವಾದವನ್ನು ಬಗೆಹರಿಸಲು ಶೀಘ್ರವೇ ಉಭಯ ರಾಜ್ಯಗಳ ತಲಾ ಮೂವರು ಸಚಿವರೊನ್ನಳಗೊಂಡ   6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. BIGG NEWS : ದೇಶದಲ್ಲಿ ಮೊದಲ ಬಾರಿಗೆ ಒಂದೇ ದಿನ 114 `ನಮ್ಮ ಕ್ಲಿನಿಕ್’ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ : ಇಲ್ಲಿ ಸಿಗಲಿವೆ 16 ಉಚಿತ ಸೇವೆಗಳು ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ನವದೆಹಲಿಯಲ್ಲಿ ನಡೆದ ಮಹಾ ಸಿಎಂ … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ : ಶಾಂತಿ ಕಾಪಾಡಿಕೊಂಡು ಹೋಗಲು ಅಮಿತ್ ಶಾ ಸಲಹೆ