BIGG NEWS : ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ : `ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯಕ್ರಮದ ನಿಮಿತ್ತ ಬುಧವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘ವೇತನ ಶ್ರೇಣಿ’ ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಆದೇಶ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 11 … Continue reading BIGG NEWS : ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ : `ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಭಾಗಿ