BIGG NEWS : ಅಮೃತಮಹೋತ್ಸವದಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು : ಸಿದ್ದರಾಮಯ್ಯ ಅಮೃತಮಹೋತ್ಸವದಿಂದ ಬಿಜೆಪಿಯವರಿಗೆ ನಮ್ಮ ಬಗ್ಗೆ ಭಯ ಶುರುವಾಗಿದೆ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಒಡಿಶಾದ ಕೊರಾಪುಟ್‌ನಲ್ಲಿ ʻವಿದ್ಯುತ್ ಕಂಬʼಕ್ಕೆ ವೃದ್ಧನನ್ನು ಕಟ್ಟಿಹಾಕಿ ಕೊಂದ ʻಅಘಾತಕಾರಿʼ ಘಟನೆ ವೈರಲ್ | ಇಲ್ಲಿದೆ ಓದಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹರ್ ಘರ್ ತಿರಂಗ ಎಂದು ನಾಟಕವಾಡುತ್ತಿದ್ದಾರೆ. ನಾವು ಗೌರವದಿಂದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದೇವೆ. ಆತ್ಮನಿರ್ಭರ ಎಂದರೇನು?ಆಮದು ಹೆಚ್ಚಾಗಿದೆಯಾ? ರಪ್ತು ಹೆಚ್ಚಾಗಿದೆಯಾ? ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಮಳೆಹಾನಿ ಬಗ್ಗೆ ಸರ್ವೆ ಮಾಡುತ್ತಿದ್ದೇವೆ. … Continue reading BIGG NEWS : ಅಮೃತಮಹೋತ್ಸವದಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ