BIGG NEWS : ಮುರುಘಾಶ್ರೀಗೆ ಮತ್ತೊಂದು ಬಿಗ್ ಶಾಕ್ : ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಹೆಚ್ಚಿದ ಒತ್ತಡ

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಹಾಲಿ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪದಚ್ಯುತಿಗೊಳಿಸಿ, ಹೊಸ ಪೂರ್ಣಕಾಲೀನ ಪೀಠಾಧ್ಯಕ್ಷರನ್ನು ಸರ್ಕಾರವೇ ಆಯ್ಕೆ ಮಾಡುವ ಕುರಿತು ಚರ್ಚಿಸಲು ವೀರಶೈವ ಸಮುದಾಯದಿಂದ ಸಭೆ ಕರೆಯಲಾಗಿದೆ. ‘ಮಂಗಳೂರು ನೈತಿಕ ಪೊಲೀಸ್ ಗಿರಿ’ ಪ್ರಕರಣ: ಯುವಕನನ್ನು ಥಳಿಸಿದ ಮೂವರ ಬಂಧನ ಡಾ.ಶಿವಮೂರ್ತಿ ಶಿವಶರಣರು ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲು ಆಗಿರುವಂತ ಬೆನ್ನಲ್ಲೇ, ಮಠದ ಪೀಠಾಧ್ಯಕ್ಷರ ಆಯ್ಕೆ ಕುರಿತಂತೆ ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಮುಖಂಡರ ಸಭೆಯನ್ನು ಚಿತ್ರದುರ್ಗದ ಎಸ್.ನಿಜಲಿಂಗಪ್ಪ … Continue reading BIGG NEWS : ಮುರುಘಾಶ್ರೀಗೆ ಮತ್ತೊಂದು ಬಿಗ್ ಶಾಕ್ : ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಹೆಚ್ಚಿದ ಒತ್ತಡ