BIGG NEWS : ಮುರುಘಾಶ್ರೀಗಳಿಗೆ ಮತ್ತೊಂದು ಶಾಕ್ : ಸೆ.29 ಕ್ಕೆ ಮಠದ ಪೀಠತ್ಯಾಗ ಚರ್ಚೆಗೆ ಮಹತ್ವದ ಸಭೆ

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾಶ್ರೀಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸೆ. 29 ರಂದು ಮುರುಘಾ ಶರಣರ ಪೀಠತ್ಯಾಗದ ಚರ್ಚೆಗೆ ವೀರಶೈವ ಸಮಾಜದ ಮುಖಂಡರು ಸಭೆ ಕರೆಯಲಾಗಿದೆ. BREAKING NEWS: ಸುಲಿಗೆ ಪ್ರಕರಣ: ಭೂಗತ ಪಾತಕಿ ʻದಾವೂದ್ ಇಬ್ರಾಹಿಂʼ ಆಪ್ತ ಸಹಾಯಕ ʻರಿಯಾಜ್ ಭಾಟಿʼ ಅರೆಸ್ಟ್ ಮುರುಘಾ ಶ್ರೀಗಳು ಪೀಠತ್ಯಾಗ ಮಾಡದೇ ಇರುವುದರಿಂದ ಶ್ರೀಮಠದ ದೈನಂದಿನ ಧಾರ್ಮಿಕ ಮತ್ತು ಆಡಳಿತಾತ್ಮಕ ಚಟುವಟಿಕೆಗಳ ನಿರ್ವಹಣೆ ಸವಾಲು ಎದುರಾಗಿದ್ದು, ಈ ಕುರಿತು … Continue reading BIGG NEWS : ಮುರುಘಾಶ್ರೀಗಳಿಗೆ ಮತ್ತೊಂದು ಶಾಕ್ : ಸೆ.29 ಕ್ಕೆ ಮಠದ ಪೀಠತ್ಯಾಗ ಚರ್ಚೆಗೆ ಮಹತ್ವದ ಸಭೆ