BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಸ್ಪೀಡ್ ಪೋಸ್ಟ್ ಮೂಲಕ `ಮನೆ ಬಾಗಿಲಿಗೇ ಜನನ, ಮರಣ ಪ್ರಮಾಣ ಪತ್ರ’!

ಬೆಂಗಳೂರು : ರಾಜ್ಯದ ಜನತೆಗೆ ಅಂಚೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಸಂಬಂಧ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. BIGG NEWS : ನಾಳೆಯಿಂದ ಬಿಜೆಪಿ `ಸಂಕಲ್ಪ ಯಾತ್ರೆ’: ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚಾಲನೆ ಹೌದು, ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು … Continue reading BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಸ್ಪೀಡ್ ಪೋಸ್ಟ್ ಮೂಲಕ `ಮನೆ ಬಾಗಿಲಿಗೇ ಜನನ, ಮರಣ ಪ್ರಮಾಣ ಪತ್ರ’!