BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಅರ್ಹ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಣೆಗೆ ಸೂಚನೆ

ಬೆಂಗಳೂರು : ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್, ಆರೋಗ್ಯಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ನೀಡುವಂತೆ ಸೂಚನೆ ನೀಡಿದೆ. BIGG NEWS : ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು : ಮಗಳ ಅಂಗಾಂಗ ದಾನಕ್ಕೆ ನಿರ್ಧಾರ ಡಿಸೆಂಬರ್ 15 ರೊಳಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್, ಆರೋಗ್ಯಕರ್ನಾಟಕ ಯೋಜನೆಯ ನೂತನ ಗುರುತಿನ … Continue reading BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಅರ್ಹ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಣೆಗೆ ಸೂಚನೆ