BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ `ದಾಹಮುಕ್ತ ಕರ್ನಾಟಕ’ ಯೋಜನೆಗೆ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಪೌರಸಂಸ್ಥೆಗಳ ವ್ಯಾಪ್ತಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಮಾಡುವ ದಾಹುಮುಕ್ತ ಕರ್ನಾಟಕ ಅಮೃತ್ ಯೋಜನೆಗೆ ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ. BREAKING NEWS: ʻಇಸ್ರೇಲ್‌ʼ ಪ್ರಧಾನಿಯಾಗಿ ಮತ್ತೆ ʻಬೆಂಜಮಿನ್ ನೆತನ್ಯಾಹುʼ ಆಯ್ಕೆ | Benjamin Netanyahu ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ … Continue reading BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ `ದಾಹಮುಕ್ತ ಕರ್ನಾಟಕ’ ಯೋಜನೆಗೆ ಚಾಲನೆ