ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಜನರ ಆರೋಗ್ಯ ಸುರಕ್ಷತೆಯ ಗ್ರಾಮಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ ಯೋಜನೆಗೆ ಶೀಘ್ರವೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ವತಿಯಿಂದ ಕಳೆದ ವರ್ಷ ರಾಜ್ಯದ 14 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದೀಗ ಉಳಿದ 17 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಈ ಯೋಜನೆಗೆ ಅನುದಾನ ಒದಗಿಸಲಿದ್,ದು ಯೋಜನೆಗೆ … Continue reading BIGG NEWS : ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ರಾಜ್ಯಾದ್ಯಂತ `ಆರೋಗ್ಯ ಅಮೃತ ಅಭಿಯಾನ’ ಯೋಜನೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed