BIGG NEWS : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್ : ನ.10ರಿಂದ ಮೈಸೂರು, ಬೆಂಗಳೂರು, ಚೆನ್ನೈ ಮಾರ್ಗದಲ್ಲಿ ‘ವಂದೇ ಭಾರತ್ ರೈಲು’ ಸಂಚಾರ ಆರಂಭ

ನವದೆಹಲಿ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಕನ್ನಡ ರಾಜ್ಯೋತ್ಸವದ ಬಿಗ್ ಗಿಫ್ಟ್ ಎನ್ನುವಂತೆ ನವೆಂಬರ್ 10ರಿಂದ ಭಾರತದಲ್ಲಿ ಐದನೇ ವಂದೇ ಭಾರತ್ ಎಕ್ಸ್ ಪ್ರೆಸ್ (  Vande Bharat Express )  ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ನವೆಂಬರ್ 10 ರಿಂದ ಸಂಚಾರ ಆರಂಭಿಸುವ ಸಾಧ್ಯತೆ ಇದೆ. BIGG NEWS : ಬೆಂಗಳೂರಿನಲ್ಲಿ ರಾತ್ರಿ 1 ಗಂಟೆಯವರೆಗೂ ಹೋಟೆಲ್ ತೆರೆಯಲು ಅನುಮತಿ ಬೆಂಗಳೂರು ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗುತ್ತಿರುವ ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ … Continue reading BIGG NEWS : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್ : ನ.10ರಿಂದ ಮೈಸೂರು, ಬೆಂಗಳೂರು, ಚೆನ್ನೈ ಮಾರ್ಗದಲ್ಲಿ ‘ವಂದೇ ಭಾರತ್ ರೈಲು’ ಸಂಚಾರ ಆರಂಭ