BIGG NEWS : ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಬಯಲಿಗೆ : ಸುಳ್ಳು ದಾಖಲೆ ನೀಡಿ ನೇಮಕಗೊಂಡಿದ್ದ 11 ಶಿಕ್ಷಕರ ಬಂಧನ

ಬೆಂಗಳೂರು : ರಾಜ್ಯ ಅಪರಾಧ ತನಿಖಾ ದಳ (CID) ಭರ್ಜರಿ ಕಾರ್ಯಚಾರಣೆ ನಡೆಸಿದ್ದು, 2014-15 ರಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣ ಸಂಬಂದ ಸುಳ್ಳು ದಾಖಲೆ ನೀಡಿ ನೇಮಕಗೊಂಡಿದ್ದ 11 ಮಂದಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕರನ್ನು ಮಂಗಳವಾರ ಬಂಧಿಸಿದೆ. BIGG NEWS: ಭಾರತೀಯ ಮೂಲದ ʻಸುಯೆಲ್ಲಾ ಬ್ರಾವರ್‌ಮನ್ʼ ಯುಕೆಯ ನೂತನ ಗೃಹ ಕಾರ್ಯದರ್ಶಿಯಾಗಿ ನೇಮಕ| Suella Braverman ಶಿಕ್ಷಕರ ನೇಮಕ ಹಗರಣ ಸಂಬಂಧ ಸಿಐಡಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಕುಣಿಗಲ್ ತಾಲೂಕಿನ … Continue reading BIGG NEWS : ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಬಯಲಿಗೆ : ಸುಳ್ಳು ದಾಖಲೆ ನೀಡಿ ನೇಮಕಗೊಂಡಿದ್ದ 11 ಶಿಕ್ಷಕರ ಬಂಧನ