BIGG NEWS : ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ : ನ.2 ರಿಂದ ಮತ್ತೆ ವರುಣಾರ್ಭಟ ಆರಂಭ!

ಬೆಂಗಳೂರು: ಕೆಲ ದಿನಗಳಿಂದ ಎಡಬಿಡದೇ ಸುರಿದಿದ್ದಂತ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದರು. ಈ ಬಳಿಕ ಮಳೆ ಬಿಡುವು ಕೊಟ್ಟಿತ್ತು. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದಂತ ಮಳೆ ( Rain ), ನವೆಂಬರ್ 2ರಿಂದ ಮತ್ತೆ ರಾಜ್ಯದಲ್ಲಿ ಆರಂಭಗೊಳ್ಳಲಿದೆ. BIGG NEWS : ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ರಾಜ್ಯಾದ್ಯಂತ 438 `ನಮ್ಮ ಕ್ಲಿನಿಕ್’ ಆರಂಭ ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದ್ದು, ನವೆಂಬರ್ 2ರಿಂದ ರಾಜ್ಯದ … Continue reading BIGG NEWS : ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ : ನ.2 ರಿಂದ ಮತ್ತೆ ವರುಣಾರ್ಭಟ ಆರಂಭ!