BIGG NEWS : ಮತಾಂತರ ನಿಷೇಧ ಕಾಯ್ದೆ : ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ಇದೇ ಮೊದಲು ರಾಜ್ಯದಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದರೆ ಮತಾಂತರ ಕುರಿತು ಯುವತಿಯನ್ನು ಬಲವಂತವಾಗಿ ಮಾಡಿದ್ದವನ ವಿರುದ್ಧ ಪ್ರಕರಣ ದಾಖಲಾಗಿದೆ. Good News : ‘ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಗುಡ್ ನ್ಯೂಸ್ : ‘7ನೇ ವೇತನ ಆಯೋಗ’ ರಚನೆ ಬಗ್ಗೆ ‘ಸಿಎಂ ಬೊಮ್ಮಾಯಿ’ ಘೋಷಣೆ ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸೈಯದ್ ಮೊಯಿನ್ (24) ಮತಾಂತರ ನಿಷೇಧ ಕಾಯ್ದೆಯಲ್ಲಿ ಬಂಧಿತ ಆರೋಪಿ. … Continue reading BIGG NEWS : ಮತಾಂತರ ನಿಷೇಧ ಕಾಯ್ದೆ : ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು