BIGG NEWS : ರಾಜ್ಯದ ಜಿಲ್ಲೆಯ ಯುವ ಜನರಿಗೆ `ಅಗ್ನಿವೀರ್ ನೇಮಕಾತಿ’ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

ಬಳ್ಳಾರಿ : ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಅಗ್ನಿಪಥ್ ಯೋಜನೆಯಡಿ ರಾಜ್ಯದ 14 ಜಿಲ್ಲೆಯ ಯುವಕರಿಗೆ ಸೇನಾ ನೇಮಕಾತಿ ರ್ಯಾಲಿಯನ್ನು ಆ.10ರಿಂದ 22ರವರೆಗೆ ಹಾಸನ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು ಎಂದು ಸೇನಾ ನೇಮಕಾತಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Big news:‌ ʻ44ನೇ ಚೆಸ್ ಒಲಿಂಪಿಯಾಡ್‌ʼನ ಜಾಹೀರಾತುಗಳಲ್ಲಿ ʻರಾಷ್ಟ್ರಪತಿ, ಪ್ರಧಾನಿ ಫೋಟೋʼ ಪ್ರಕಟಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ ಅರ್ಹತೆಗಳು: ಟ್ರೇಡ್‍ಗಳು;ಅಗ್ನಿವೀರ್(ಸಾಮಾನ್ಯ ಕರ್ತವ್ಯ ಎಲ್ಲಾ ಶಸ್ತ್ರಾಸ್ತ್ರಗಳು)-ವಯಸ್ಸು 171/2ರಿಂದ 21 ವರ್ಷಗಳು, ಶೈಕ್ಷಣಿಕ ಅರ್ಹತೆಯು 10ನೇ ತರಗತಿ … Continue reading BIGG NEWS : ರಾಜ್ಯದ ಜಿಲ್ಲೆಯ ಯುವ ಜನರಿಗೆ `ಅಗ್ನಿವೀರ್ ನೇಮಕಾತಿ’ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ