BIGG NEWS : ದಕ್ಷಿಣ ಕರ್ನಾಟಕದ 14 ಜಿಲ್ಲೆಗಳ ಯುವ ಜನರಿಗೆ `ಅಗ್ನಿವೀರ್ ನೇಮಕಾತಿ’ಗೆ ಅರ್ಜಿ ಆಹ್ವಾನ

ಬೆಂಗಳೂರು : ದಕ್ಷಿಣ ಕರ್ನಾಟಕದ 14 ಜಿಲ್ಲೆಗಳ ಯುವಜನರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಆಗಿ ಕಾರ್ಯನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೇನಾ ನೇಮಕಾತಿ ರ್ಯಾಲಿಯೂ 2022ರ ಆಗಸ್ಟ್ 10 ರಿಂದ 22 ರವರೆಗೆ ಹಾಸನ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. BIGG NEWS : ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ : ಕರ್ನಾಟಕದ ಇಬ್ಬರು ಪೊಲೀಸರು ಸೇರಿದಂತೆ 3 ಮಂದಿ ದುರ್ಮರಣ| Road accident ಅಗ್ನಿವೀರ್(ಸಾಮಾನ್ಯ ಕರ್ತವ್ಯ) (ಎಲ್ಲಾ … Continue reading BIGG NEWS : ದಕ್ಷಿಣ ಕರ್ನಾಟಕದ 14 ಜಿಲ್ಲೆಗಳ ಯುವ ಜನರಿಗೆ `ಅಗ್ನಿವೀರ್ ನೇಮಕಾತಿ’ಗೆ ಅರ್ಜಿ ಆಹ್ವಾನ