ಚಿಕ್ಕಮಗಳೂರು : ದತ್ತ ಪೀಠ ವಿಚಾರದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. 2-3 ದಿನಗಳಲ್ಲಿ ದತ್ತಪೀಠಕ್ಕೆ ಅರ್ಚಕರ ನೇಮಕವಾಗಲಿದೆ ಶಾಸಕ ಸಿ.ಟಿ. ರವಿ ಹೇಳಿದ್ದಾರೆ.

BIGG NEWS: ಗಣರಾಜ್ಯೋತ್ಸಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಗೆ ಆಹ್ವಾನ : MEA ಮಾಹಿತಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಯುತ್ತಿರುವ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ದತ್ತ ಪೀಠ ವಿಚಾರದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. 2-3 ದಿನಗಳಲ್ಲಿ ದತ್ತಪೀಠಕ್ಕೆ ಅರ್ಚಕರ ನೇಮಕವಾಗಲಿದೆ. ಈ ಬಾರಿಯೂ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡುತ್ತೇವೆ. ದತ್ತ ಪೀಠಕ್ಕೆ ಬಿಜೆಪಿ ಸರ್ಕಾರ ನ್ಯಾಯ ದೊರಕಿಸಿಕೊಟ್ಟಿದೆ ಎಂದರು.

ಬೊಮ್ಮಾಯಿ ಅವರೇ, ನಿಮ್ಮವರದ್ದೇ ಈ ಆರೋಪದ ಬಗ್ಗೆ ತನಿಖೆ ಯಾವಾಗ? – ಕಾಂಗ್ರೆಸ್ ಪ್ರಶ್ನೆ

ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಗಳಾಗುತ್ತವೆ. ಸಿದ್ರಾಮುಲ್ಲಾ ಖಾನ್ ಎಂದು ನಾನು ಹೆಸರಿಟ್ಟಿಲ್ಲ. ಜನರೇ ಹೆಸರಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

Share.
Exit mobile version