BIGG NEWS : ದತ್ತಪೀಠಕ್ಕೆ 2-3 ದಿನಗಳಲ್ಲಿ ಅರ್ಚಕರ ನೇಮಕ : ಶಾಸಕ ಸಿ.ಟಿ. ರವಿ ಹೇಳಿಕೆ

ಚಿಕ್ಕಮಗಳೂರು : ದತ್ತ ಪೀಠ ವಿಚಾರದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. 2-3 ದಿನಗಳಲ್ಲಿ ದತ್ತಪೀಠಕ್ಕೆ ಅರ್ಚಕರ ನೇಮಕವಾಗಲಿದೆ ಶಾಸಕ ಸಿ.ಟಿ. ರವಿ ಹೇಳಿದ್ದಾರೆ. BIGG NEWS : ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತವೆ : ಸಿ.ಟಿ.ರವಿ ವಾಗ್ದಾಳಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಯುತ್ತಿರುವ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ದತ್ತ ಪೀಠ ವಿಚಾರದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. 2-3 ದಿನಗಳಲ್ಲಿ ದತ್ತಪೀಠಕ್ಕೆ ಅರ್ಚಕರ ನೇಮಕವಾಗಲಿದೆ. ಈ ಬಾರಿಯೂ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡುತ್ತೇವೆ. ದತ್ತ … Continue reading BIGG NEWS : ದತ್ತಪೀಠಕ್ಕೆ 2-3 ದಿನಗಳಲ್ಲಿ ಅರ್ಚಕರ ನೇಮಕ : ಶಾಸಕ ಸಿ.ಟಿ. ರವಿ ಹೇಳಿಕೆ