BIGG NEWS : ವಿಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ `ಮತಾಂತರ ನಿಷೇಧ ಮಸೂದೆ’ ಅಂಗೀಕಾರ

ಬೆಂಗಳೂರು : ವಿರೋಧ ಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆಯಲ್ಲೂ ಮತಾಂತರ ನಿಷೇಧ ಮಸೂದೆ ಅಂಗೀಕಾರಗೊಂಡಿದೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿದೇಯಕ 2022 ವಿಧಾನ ಪರಿಷತ್ ನಲ್ಲಿ ಅಂಗೀಕಾರ ಪಡೆದುಕೊಂಡಿತ್ತು. Good News : ರಾಜ್ಯ ಸರ್ಕಾರದಿಂದ ಬಡಜನತೆಗೆ ಮತ್ತೊಂದು ಸಿಹಿಸುದ್ದಿ : 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ! ಕಾಂಗ್ರೆಸ್​​​ ಸಭಾತ್ಯಾಗದ ನಡುವೆಯೇ ಪರಿಷತ್​​ನಲ್ಲಿ ತಿದ್ದುಪಡಿಯೊಂದಿಗೆ ಮಸೂದೆ ಅಂಗೀಕರಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ​ ಮಂಡಿಸಿದ್ರು. … Continue reading BIGG NEWS : ವಿಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ `ಮತಾಂತರ ನಿಷೇಧ ಮಸೂದೆ’ ಅಂಗೀಕಾರ