BIGG NEWS : ನಾಳೆಯಿಂದ ವಿಧಾನಮಂಡಲ ಅಧಿವೇಶನ : ಆಡಳಿತ ಪಕ್ಷದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಿದ್ದ

ಬೆಂಗಳೂರು: ನಾಳೆಯಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಸರ್ಕಾರ ಹಾಗೂ ಪ್ರತಿಪಕ್ಷಗಳ ಮಧ್ಯೆ ಜಂಗೀಕುಸ್ತಿ ಶುರುವಾಗಲಿದೆ. 40 ಪರ್ಸೆಂಟ್ ಕಮಿಷನ್, ಬೆಂಗಳೂರಿನ ಮಳೆ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆ ಇದೆ. BREAKING NEWS : ಹೊಸಪೇಟೆಯಲ್ಲಿ ಗಣಪತಿ ವಿಸರ್ಜನೆ ವೇಳೆ ಘೋರ ದುರಂತ : ಕಾಲುವೆಗೆ ಕ್ರೇನ್ ಬಿದ್ದು ಓರ್ವ ಸಾವು, ಮತ್ತೊಬ್ಬ ಗಂಭೀರ ವಿರೋಧ ಪಕ್ಷಕ್ಕೆ ಆಹಾರವಾಗದಂತೆ ಆಡಳಿತರೂಢ ಬಿಜೆಪಿ ಪ್ಲಾನ್ ರೂಪಿಸಿಕೊಂಡಿದೆ. ಇನ್ನೊಂದೆಡೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಸಿದ್ಧವಾಗಿದೆ. ಹತ್ತು ದಿನಗಳ ಕಾಲ … Continue reading BIGG NEWS : ನಾಳೆಯಿಂದ ವಿಧಾನಮಂಡಲ ಅಧಿವೇಶನ : ಆಡಳಿತ ಪಕ್ಷದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಿದ್ದ