BIGG NEWS : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ; `ಗ್ರಾಮ ಒನ್’ ಕೇಂದ್ರಗಳಲ್ಲಿ ವಿತರಣೆ

ಮಡಿಕೇರಿ : ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನಾ ಆರೋಗ್ಯ ಕರ್ನಾಟಕ ಕಾರ್ಡ್‍ನ ಬಗ್ಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಒನ್ ಕೇಂದ್ರಗಳಲ್ಲಿ ನಡೆಯುವ ಕಾರ್ಡ್‍ಗಳ ವಿತರಣೆಯು ಮಡಿಕೇರಿ ತಾಲ್ಲೂಕಿನ ಮೂರ್ನಾಡು ಪ್ರಾ.ಆ.ಕೇಂದ್ರ ವ್ಯಾಪ್ತಿಯ ಕಾಂತೂರು ಮೂರ್ನಾಡು. ಮರಗೋಡು, ಅರೆಕಾಡು, ಮೇಕೇರಿ, ಹಾಕತ್ತೂರು, ಕಡಗದಾಳು, ಹೊದ್ದೂರು ಗ್ರಾಮ ಪಂಚಾಯಿತಿಯ ಗ್ರಾಮ ಒನ್ ಕೇಂದ್ರಗಳಲ್ಲಿ ಕಾರ್ಡ್‍ಗಳನ್ನು ವಿತರಿಸಲಾಗುತ್ತದೆ.   BIGG NEWS: ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ; ಹಲವು ರೈಲುಗಳ ಸಂಚಾರ ವ್ಯತ್ಯಯ ಭಾಗಮಂಡಲ ಪ್ರಾ.ಆ.ಕೇಂದ್ರ … Continue reading BIGG NEWS : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ; `ಗ್ರಾಮ ಒನ್’ ಕೇಂದ್ರಗಳಲ್ಲಿ ವಿತರಣೆ