BIGG NEWS : 60 ದಿನದಲ್ಲಿ ರಾಜ್ಯದ 50 ಲಕ್ಷ ಮಂದಿಗೆ `ಆಯುಷ್ಮಾನ್ ಕಾರ್ಡ್’ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ

ಬೆಂಗಳೂರು :  60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.  BIG NEWS: ಇಂದು ಸೂರ್ಯಗ್ರಹಣ: ರಾಜ್ಯದಲ್ಲಿ ಯಾವೆಲ್ಲ ದೇಗುಲ ಬಂದ್‌, ಓಪನ್‌ ಇರುತ್ತೆ… ಇಲ್ಲಿದೆ ಕಂಪ್ಲೀಟ್‌ ಮಾಹಿತಿ | Solar Eclipse 2022 ಈ  ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್  ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಿಸಿರುವ ನನ್ನ ಕರೆಗೆ ಓಗೊಟ್ಟು ಕಳೆದ … Continue reading BIGG NEWS : 60 ದಿನದಲ್ಲಿ ರಾಜ್ಯದ 50 ಲಕ್ಷ ಮಂದಿಗೆ `ಆಯುಷ್ಮಾನ್ ಕಾರ್ಡ್’ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ