BIGG NEWS : ಮತ್ತೆ ಶುರುವಾಯ್ತು ಅಜಾನ್ ವಿವಾದ : ನಾಳೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಕರೆ

ಕಲಬುರಗಿ : ರಾಜ್ಯದಲ್ಲಿ ಮತ್ತೆ ಅಜಾನ್ ದಂಗಲ್ ಶುರುವಾಗಿದ್ದು, ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆಗಸ್ಟ್ 23 ರ ನಾಳೆಯಿಂದ ಮತ್ತೆ ಹೋರಾಟಕ್ಕೆ ಹಿಂದೂ ಸಂಘಟನೆಗಳು ನಿರ್ಧರಿಸಿವೆ. BIGG NEWS : ರಾಜ್ಯ ಬಿಜೆಪಿ ಸರ್ಕಾರದ ಮೊದಲ `ಜನೋತ್ಸವ ಕಾರ್ಯಕ್ರಮಕ್ಕೆ’ ಡೇಟ್ ಫಿಕ್ಸ್ ಅನಧಿಕೃತ ಅಜಾನ್ ಲೌಡ್ ಸ್ಪೀಕರ್ ವಿರುದ್ಧ ಹಿಂದೂ ಸಂಘಟನೆಗಳು ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಮಸೀದಿ ಧ್ವನಿವರ್ಧಕ ವಿರುದ್ಧ ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯದ ಎಲ್ಲಾ … Continue reading BIGG NEWS : ಮತ್ತೆ ಶುರುವಾಯ್ತು ಅಜಾನ್ ವಿವಾದ : ನಾಳೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಕರೆ