BIGG NEWS : ಅಜಾದಿ ಕಾ ಅಮೃತ ಮಹೋತ್ಸವ : ಆ.13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ

ಧಾರವಾಡ : ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಹರ ಘರ ತಿರಂಗಾ ಅಭಿಯಾನವನ್ನು ಬರುವ ಆಗಸ್ಟ 13 ರಿಂದ 15 ರವರೆಗೆ ನಿರಂತರವಾಗಿ ಎಲ್ಲ ಶಾಲೆ, ಕಾಲೇಜು, ಸರಕಾರಿ ಕಟ್ಟಡಗಳು, ಗ್ರಾಮ ಪಂಚಾಯತಿಗಳು, ವಿವಿಧ ಸಂಘ ಸಂಸ್ಥೆಗಳು, ಅಂಗನವಾಡಿ ಕಟ್ಟಡಗಳ ಮೇಲೆ ಧ್ವಜ ಹಾರಿಸುವ ಮೂಲಕ ಆಚರಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುರೇಶ ಇಟ್ನಾಳ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. Job Alert : ಉದ್ಯೋಗಾಕಾಂಕ್ಷಿಗಗಳೇ … Continue reading BIGG NEWS : ಅಜಾದಿ ಕಾ ಅಮೃತ ಮಹೋತ್ಸವ : ಆ.13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ