BIGG NEWS : ಅಜಾದಿ ಕಾ ಅಮೃತ ಮಹೋತ್ಸವ : ರಾಜ್ಯದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆ

ಬೆಂಗಳೂರು :  ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಾಗೂ ಮದ್ರಸಾಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಜಲಾವೃತಗೊಂಡಿದ್ದ ರಸ್ತೆ ದಾಟಲು ಯತ್ನ: ರಾಜಸ್ಥಾನದಲ್ಲಿ ನದಿಗೆ ಉರುಳಿದ ಕಾರು, ರೈಲ್ವೇ ನೌಕರ ಸಾವು ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರಭಕ್ತಿ ಮೂಡಿಸುವುದಕ್ಕಾಗಿ ಗಾಯನ, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಹೋರಾಟ ಗಾರರ ವೇಷಭೂಷಣ ಹಾಗೂ ರಾಷ್ಟ್ರ ಬಾವುಟದ … Continue reading BIGG NEWS : ಅಜಾದಿ ಕಾ ಅಮೃತ ಮಹೋತ್ಸವ : ರಾಜ್ಯದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆ