BIGG NEWS : ಬಿ.ಎಸ್. ಯಡಿಯೂರಪ್ಪ ಚುನಾವಣಾ ನಿವೃತ್ತಿ ಹೇಳಿಕೆ ವಾಪಸ್ ಪಡೆಯಬೇಕು : ಶಾಸಕ ಎಸ್.ಆರ್. ವಿಶ್ವನಾಥ್

ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಚುನಾವಣಾ ನಿವೃತ್ತಿ ಹೇಳಿಕೆ ವಾಪಸ್ ಪಡೆಯಬೇಕು ಎಂದು ಶಾಸಕ ಎಸ್. ಅರ್. ವಿಶ್ವನಾಥ್ ಹೇಳಿದ್ದಾರೆ. BIGG NEWS : ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಚುನಾವಣಾ ನಿವೃತ್ತಿ ಹೇಳಿಕೆ ವಾಪಸ್ ಪಡೆಯಬೇಕು. ಪುತ್ರ ಬಿ.ವೈ. ವಿಜಯೇಂದ್ರರಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟರೂ ಸಮಸ್ಯೆಯಿಲ್ಲ.  ಬಿ.ಎಸ್. ಯಡಿಯುರಪ್ಪ ಯಾವುದೇ … Continue reading BIGG NEWS : ಬಿ.ಎಸ್. ಯಡಿಯೂರಪ್ಪ ಚುನಾವಣಾ ನಿವೃತ್ತಿ ಹೇಳಿಕೆ ವಾಪಸ್ ಪಡೆಯಬೇಕು : ಶಾಸಕ ಎಸ್.ಆರ್. ವಿಶ್ವನಾಥ್