BIGG NEWS : ರಾಜಕೀಯವಾಗಿ ನನ್ನನ್ನು ಮುಗಿಸಲು ಬಿ.ವೈ. ವಿಜಯೇಂದ್ರರಿಂದ ಅಪಪ್ರಚಾರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ

ವಿಜಯಪುರ : ರಾಜಕೀಯವಾಗಿ ನನ್ನನ್ನು ಮುಗಿಸಲು ರಾಜ್ಯ ಬಿಜೆಪಿ ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಮಾತು ಕೇಳಿ ಕೆಲ ಮಾಧ್ಯಮಗಳು  ವ್ಯವಸ್ಥಿವಾಗಿ ಅಪಪ್ರಚಾರ ಮಾಡಿದವು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಕಿಡಿಕಾರಿದ್ದಾರೆ. BREAKING NEWS : ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ | Actor Lohithaswa ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ನನ್ನನ್ನು ಮುಗಿಸಲು, ಬಿಜೆಪಿ ಪಕ್ಷದ ಸನ್ಮಾನ್ಯ ಉಪಾಧ್ಯಕ್ಷ ವಿಜಯೇಂದ್ರನ ಮಾತು ಕೇಳಿ, ಕೊಟ್ಟ ಪ್ರಸಾದ ಸ್ವೀಕರಿಸಿ, ಕೇಂದ್ರದವರು 2500 ಕೊಟಿ … Continue reading BIGG NEWS : ರಾಜಕೀಯವಾಗಿ ನನ್ನನ್ನು ಮುಗಿಸಲು ಬಿ.ವೈ. ವಿಜಯೇಂದ್ರರಿಂದ ಅಪಪ್ರಚಾರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ