BIGG NEWS : ರಾಜ್ಯದಲ್ಲಿ ಕಟ್ಟುನಿಟ್ಟಾಗಿ `ಭಿಕ್ಷಾಟನೆ ನಿಷೇಧ ಕಾಯ್ದೆ’ ಜಾರಿ : ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಸಂಪೂರ್ಣ ಭಿಕ್ಷಾಟನೆ ನಿರ್ಮೂಲನೆ ಮಾಡಲು ಭಿಕ್ಷಾಟನೆ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. BIGG NEWS : ಶಿವಮೊಗ್ಗದಲ್ಲಿ ರೌಡಿಶೀಟರ್ ಹಂದಿ ಅಣ್ಣಿ ಕೊಲೆ ಪ್ರಕರಣ : ಪೊಲೀಸರಿಗೆ ಶರಣಾದ ಆರೋಪಿಗಳು ಭಿಕ್ಷಾಟನೆ ನಿರ್ಮೂಲನೆ ಕುರಿತಂತೆ ಗೃಹ ಸಚಿವ ಅರಗಜ್ಞಾನೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜೊತೆಗೆ ಮಹತ್ವದ ಸಭೆ ಬಳಿಕ ಮಾತನಾಡಿದ … Continue reading BIGG NEWS : ರಾಜ್ಯದಲ್ಲಿ ಕಟ್ಟುನಿಟ್ಟಾಗಿ `ಭಿಕ್ಷಾಟನೆ ನಿಷೇಧ ಕಾಯ್ದೆ’ ಜಾರಿ : ಕೋಟ ಶ್ರೀನಿವಾಸ ಪೂಜಾರಿ