BIGG NEWS : ಇನ್ಮುಂದೆ ಕೇಂದ್ರ ಸರ್ಕಾರದಿಂದಲೇ `ಬಸವ ಜಯಂತಿ’ ಆಚರಣೆ!

ಬೀದರ್ : ಕೇಂದ್ರ ಸರ್ಕಾರದಿಂದಲೇ ಇನ್ಮುಂದೆ ಜಗಜ್ಯೋತಿ ಬಸವಣ್ಣನವರ ಜಯಂತ್ಯುತ್ಸವನ್ನು ಆಚರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಭರವಸೆ ನೀಡಿದ್ದಾರೆ. BIGG NEWS : ಮೈಸೂರಿನ ವಿವಾದಿತ ಬಸ್ ನಿಲ್ದಾಣದ ಮೇಲಿನ 2 ಗುಂಬಜ್ ತೆರವು ಬಸವಕಲ್ಯಾಣದಲ್ಲಿ ನಡೆದ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರ ಜಯಂತ್ಯುತ್ಸವವನ್ನು ಕೇಂದ್ರ ಸರ್ಕಾರದಿಂದಲೇ ಆಚರಿಸುವ ಸಂಬಂಧ ಪ್ರಧಾನಿ ನರೇಂದ್ರ … Continue reading BIGG NEWS : ಇನ್ಮುಂದೆ ಕೇಂದ್ರ ಸರ್ಕಾರದಿಂದಲೇ `ಬಸವ ಜಯಂತಿ’ ಆಚರಣೆ!