BIGG NEWS : ಬೆಂಗಳೂರು ನಗರದಲ್ಲಿ ಮಳೆಯಿಂದಾಗಿ ಅವಾಂತರ : ಇಂದು ಸಿಎಂ ಬೊಮ್ಮಾಯಿ `ಸಿಟಿ ರೌಂಡ್ಸ್’

ಬೆಂಗಳೂರು :  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಬೆಂಗಳೂರು ನಗರದಲ್ಲಿ ಹಾನಿಗೀಡಾದ ಪ್ರದೇಶಗಳಿಗೆ ಇಂದು ಮಧ್ಯಾಹ್ನ 3.30 ಗಂಟೆಗೆ   ಭೇಟಿ ನೀಡಿ ,ಪರಿಶೀಲನೆ ಮಾಡಿ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ತಿಳಿಸಿದರು.  ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ನಿಯಂತ್ರಣ ಹಾಗೂ ಪರಿಹಾರ ಕಾರ್ಯಗಳ ಕುರಿತು ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ಬೆಂಗಳೂರು ನಗರದ … Continue reading BIGG NEWS : ಬೆಂಗಳೂರು ನಗರದಲ್ಲಿ ಮಳೆಯಿಂದಾಗಿ ಅವಾಂತರ : ಇಂದು ಸಿಎಂ ಬೊಮ್ಮಾಯಿ `ಸಿಟಿ ರೌಂಡ್ಸ್’