BIGG NEWS : ಬೆಂಗಳೂರಿನಲ್ಲಿ 32 ವರ್ಷಗಳಲ್ಲೇ ಅತ್ಯಧಿಕ ಮಳೆ : 300 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಣೆ

ಬೆಂಗಳೂರು : ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. BREAKING NEWS : ಆಫ್ರಿಕಾದ ಬುರ್ಕಿನಾ ಫಾಸೋದಲ್ಲಿ `IED’ ಸ್ಫೋಟ : ಕನಿಷ್ಟ 35 ಮಂದಿ ಸಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಪ್ರವಾಹವನ್ನು ಎದುರಿಸಲು 300 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ. ಬಿಡುಗಡೆಯಾದ ಹಣವನ್ನು ರಸ್ತೆಗಳು, ಟ್ರಾನ್ಸ್ ಫಾರ್ಮರ್ ಗಳು, ವಿದ್ಯುತ್ ಕಂಬಗಳು ಮತ್ತು ಶಾಲೆಗಳಂತಹ ಮೂಲಸೌಕರ್ಯಗಳ ನಿರ್ವಹಣೆಗೆ ಬಳಸಲಾಗುವುದು ಎಂದು … Continue reading BIGG NEWS : ಬೆಂಗಳೂರಿನಲ್ಲಿ 32 ವರ್ಷಗಳಲ್ಲೇ ಅತ್ಯಧಿಕ ಮಳೆ : 300 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಣೆ