BIGG NEWS : ಕರ್ನಾಟಕದ ಗುಂಡ್ಲುಪೇಟೆಯಿಂದ `ಭಾರತ ಐಕ್ಯತಾ ಪಾದಯಾತ್ರೆ’ ಆರಂಭ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು : ಕರ್ನಾಟಕದ ಗುಂಡ್ಲುಪೇಟೆಯಿಂದ ಕಾಂಗ್ರೆಸ್ `ಭಾರತ ಐಕ್ಯತಾ ಯಾತ್ರೆ’ ಆರಂಭವಾಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. Video: ʻನಮ್ಮ ಗ್ರಾಮೀಣ ರಸ್ತೆಗಳಲ್ಲೂ ಹೀಗೆ ಇದ್ರೆ ಎಷ್ಟು ಚೆನ್ನʼ: ಈ ರೀತಿಯ ‘ಟ್ರನಲ್’ ನಿರ್ಮಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಆನಂದ್ ಮಹೀಂದ್ರಾ ಮನವಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿ ಭಾರತ ಐಕ್ಯತಾ ಯಾತ್ರೆ ಆರಂಭವಾಗಲಿದ್ದು, ಕರ್ನಾಟಕದಲ್ಲಿ ಗುಂಡ್ಲುಪೇಟೆಯಿಂದ ಭಾರತ ಐಕ್ಯತಾ ಯಾತ್ರೆ ಆರಂಭವಾಗಲಿದೆ. ಈ ಯಾತ್ರೆಯಲ್ಲಿ ಯಾರೂ ಬೇಕಾದ್ರೂ … Continue reading BIGG NEWS : ಕರ್ನಾಟಕದ ಗುಂಡ್ಲುಪೇಟೆಯಿಂದ `ಭಾರತ ಐಕ್ಯತಾ ಪಾದಯಾತ್ರೆ’ ಆರಂಭ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್