BIGG NEWS : `ವಿದ್ಯುತ್ ಮಗ್ಗ ನೇಕಾರ’ರಿಗೆ ಸಂಕ್ರಾಂತಿ ಹಬ್ಬಕ್ಕೆ ಬಿಗ್ ಗಿಫ್ಟ್ : ‘ನೇಕಾರ ಸಮ್ಮಾನ್ ಯೋಜನೆ’ ವಿಸ್ತರಣೆ

ಬೆಳಗಾವಿ : ಇಳಕಲ್ ಸೀರೆ ಸೇರಿದಂತೆ ನೇಕಾರರ ಉತ್ಪನ್ನಗಳಿಗೆ ಅಂತರಾಷ್ಟ್ರೀಯ ಬ್ರ್ಯಾಂಡಿಂಗ್ ದೊರೆತಾಗ ಉತ್ಪಾದನೆ ಹಾಗೂ ಆರ್ಥಿಕತೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BIGG NEWS : ‘ಕಾಡುಕುರುಬರ’ನ್ನು ‘ST’ ಪಟ್ಟಿಗೆ ಸೇರಿಸುವ ವಿಧೇಯಕ ‘ಲೋಕಸಭೆ’ಯಲ್ಲಿ ಮಂಡನೆ ಸರ್ಕಾರವು ನೇಕಾರರ ಬೇಡಿಕೆಗಳನ್ನು ಈಡೇರಿಸಿರುವ ಸಲುವಾಗಿ ನೇಕಾರ‌ರಿಂದ ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ‌ಬಸವರಾಜ ಬೊಮ್ಮಾಯಿ ಅವರು ವಿಶೇಷ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ಜವಳಿ … Continue reading BIGG NEWS : `ವಿದ್ಯುತ್ ಮಗ್ಗ ನೇಕಾರ’ರಿಗೆ ಸಂಕ್ರಾಂತಿ ಹಬ್ಬಕ್ಕೆ ಬಿಗ್ ಗಿಫ್ಟ್ : ‘ನೇಕಾರ ಸಮ್ಮಾನ್ ಯೋಜನೆ’ ವಿಸ್ತರಣೆ