BIGG NEWS : ಗೌರಿ- ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಗಳಲ್ಲಿ ಟಿಕೆಟ್ ದರ ಮೂರು ಪಟ್ಟು ಹೆಚ್ಚಳ!

ಬೆಂಗಳೂರು : ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನಿಂದ ಹೋಗುವ  ಖಾಸಗಿ ಬಸ್ ಗಳ ಟಿಕೆಟ್ ದರ ಮೂರು ಪಟ್ಟು ಹೆಚ್ಚಾಗಿದೆ. BIGG NEWS : ಕರ್ನಾಟಕದ ಗುಂಡ್ಲುಪೇಟೆಯಿಂದ `ಭಾರತ ಐಕ್ಯತಾ ಪಾದಯಾತ್ರೆ’ ಆರಂಭ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೌದು, ಹಬ್ಬಕ್ಕಾಗಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೊರಟವರಿಗೆ ಖಾಸಗಿ ಬಸ್ ಗಳ ಟಿಕೆಟ್ ದರಮೂರು ಮಟ್ಟು ಹೆಚ್ಚಾಗಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್ ಸೌಲಭ್ಯ … Continue reading BIGG NEWS : ಗೌರಿ- ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಗಳಲ್ಲಿ ಟಿಕೆಟ್ ದರ ಮೂರು ಪಟ್ಟು ಹೆಚ್ಚಳ!